ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ 79 ನೇ ಸ್ವಾತಂತ್ರೋತ್ಸವ ನಿಮಿತ್ತ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ ಸುಕುಮಾರ್ ಮುಖಂಡರಾದ ಎಂ ಎ ಗಫೂರ್, ಶರಫ್ಫುದ್ದಿನ್ ಶೇಖ್, ಶಾಂತಲತಾ ಶೆಟ್ಟಿ, ನವೀನ್ ಶೆಟ್ಟಿ, ಸಾದಿಕ್ ಮಲ್ಲಾರ್, ಅಮೀರ್ ಕಾಪು, ದಿವಾಕರ್ ಶೆಟ್ಟಿ, ಗಣೇಶ್ ಕೋಟ್ಯಾನ್, ರೋಹನ್ ಕುತ್ಯಾರ್, ರಾಜೇಶ್ ಕುಲಾಲ್, ನಿಯಾಜ್ ಪಡುಬಿದ್ರಿ, ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions