ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ತಮ್ಮ ವಕೀಲರುಗಳೊಂದಿಗೆ ಜಗದೀಶ್ ಅವರು ಠಾಣೆಗೆ ಆಗಮಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions