ಬೆಳ್ತಂಗಡಿ: ದಿನವಿಡೀ ನಡೆಸಿದ ಕಾರ್ಯಾಚರಣೆಯ ಬಳಿಕ ಎಸ್.ಐ.ಟಿ ತಂಡ ಮಹಜರು ಮಾಡಿದ ಸಾಕಷ್ಟು ಅವಶೇಷಗಳೊಂದಿಗೆ ಬಂಗ್ಲೆಗುಡ್ಡ ಅರಣ್ಯದಿಂದ ಹೊರ ಬಂದಿದ್ದಾರೆ.
ಸೀಲ್ ಮಾಡಿರುವ ಹಲವಾರು ಬಾಕ್ಸ್ ಗಳನ್ನು ಎಸ್.ಐ.ಟಿ ತಂಡ ಅರಣ್ಯದಿಂದ ಹೊರಕ್ಕೆ ತಂದಿದ್ದಾರೆ. ಎಸ್.ಐ.ಟಿ ಮೂಲಗಳಿಂದ ಲಭಿಸುವ ಮಾಹಿತಿಗಳ ಪ್ರಕಾರ ಒಟ್ಟು ಐದು ತಲೆ ಬುರುಡೆಗಳು ಸೇರಿದಂತೆ ಅಸ್ಥಿಪಂಜರಗಳ ಮಹಜರು ಕಾರ್ಯ ಇಂದು ಪೂರ್ಣಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ನಾಳೆಯೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಎಸ್.ಐ.ಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions