Advertisement

ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ !

ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು.

ಅಂದಿನ ಸಮಾರಂಭದಲ್ಲಿ ನಾನು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ನನ್ನ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್‌ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions