Advertisement

ಉಡುಪಿ | ಕೆಪಿಸಿಸಿ ಕಾರ್ಯಕರ್ತರ ಪೂರ್ವಭಾವಿ ಸಭೆ

ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾದಕ್ಷರಾದ ಸನ್ಮಾನ್ಯ ಶ್ರೀ ವಿನಯ್ ಕುಮಾರ್ ಸೊರಕೆಯವರ ನಿರ್ದೇಶನದ ಮೇರೆಗೆ ಕೆಪಿಸಿಸಿ ಪ್ರಚಾರ ಸಮಿತಿಯ ಕೋರ್ಡಿನೇಟರ್ ಗಳಾದ ಶ್ರೀನಿವಾಸ್, ಸಂದೀಪ್ ಕುಮಾರ್ ಬೊಸಪ್ಪ ಮತ್ತು ಕುಮಾರ್ ರವರು ಉಡುಪಿ ಜಿಲ್ಲೆಗೆ ಆಗಮಿಸಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮತ್ತು ಕೆಲವು ಕಾರ್ಯಕ್ರಮ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಕಾಪು ಕ್ಷೇತ್ರದ ಪಕ್ಷದ ನಾಯಕರೊಂದಿಗೆ ಇತ್ತೀಚೆಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ (ದ) ಇದರ ಅಧ್ಯಕ್ಷರಾದ ವೈ ಸುಕುಮಾರ್ ರವರ ಹುಟ್ಟುಹಬ್ಬ ವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರಿ ವಿನಯ್ ಕುಮಾರ್ ಸೊರಕೆಯವರ ಪುತ್ರ ದ್ವಿಶನ್ ವಿ ಸೊರಕೆ ಮತ್ತು ಅನೇಕ ಮುಖಂಡರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions